ಶ್ರೀ ಹೆಚ್ ಮಂಜುನಾಥ್, ಸಹನಿರ್ದೇಶಕರು, ಮತ್ತು ಜಿ ಆರ್ ತಿಪ್ಪೇಸ್ವಾಮಿ, ಪ್ರವಾಚಕರು, ಸಿ.ಟಿ.ಇ. ಚಿತ್ರದುರ್ಗ ಇವರು ಇಂದು (11-12-2020) ನಮ್ಮ ಶಾಲೆಗೆ ಬೇಟಿ ನೀಡಿ ಶಾಲಾ ತಪಾಸಣೆ ನಡೆಸಿ ಶಿಕ್ಷಕರಿಗೆ ಅಗತ್ಯ ಮಾರ್ಗದರ್ಶನ ನೀಡಿದರು
-
ಇಂದು ನಮ್ಮ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು
-
-
ನಮ್ಮ ಶಾಲಾ ಕುಟುಂಬದ ಎಲ್ಲ ಸದಸ್ಯರಿಗೆ, ಶಾಲಾ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಮತ್ತು ಶಾಲೆಯ ಎಲ್ಲಾ ಪ್ರೀತಿಯ ವಿದ್ಯಾರ...
-
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 03-03-2021 ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಗೊಪ್ಪೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ
-
ಇಂದು ನಮ್ಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಚರ್ಚಿಸಲಾಯಿತು.