ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Sunday, September 5, 2021

ಶಿಕ್ಷಕರ ದಿನಾಚರಣೆ 05-09-2021

 



ದಿನಾಂಕ : 05-09-2021 ರಂದು ಸಹಾಯಕ ಕೃಷಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ರೈತ ಸಂಪರ್ಕ ಕೇಂದ್ರ ಪಾಂಡೋಮಟ್ಟಿ ಮತ್ತು ಶ್ರೀ ರುದ್ರೇಶ್ವರ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ "ಮುಖ್ಯಮಂತ್ರಿ ರೈತ ವಿದ್ಯಾ ನಿಧಿ" ಲೋಕಾರ್ಪಣೆ ಕಾರ್ಯಕ್ರಮದ ನೇರಪ್ರಸಾರವನ್ನು ನಮ್ಮ ಶಾಲೆಯ ಶ್ರೀ ಶಿವಕುಮಾರ ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು.