ಕಾನೂನು ಅರಿವು-ನೆರವು ಕಾರ್ಯಕ್ರಮ
|
ದಿನಾಂಕ : 12-11-2021 ರಂದು ನಮ್ಮ ಶಾಲೆಯಲ್ಲಿ ಭಾರತದ ಸ್ವಾತಂತ್ರ್ಯದ 75 ನೇ ಅಜಾದ್ ಕಾ ಅಮೃತ್ ಮಹೋತ್ಸವ ಆಚರಣೆ ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ತಾಲ್ಲೂಕು ಕಾನೂನು ಸೇವಾ ಸಮಿತಿ ಚನ್ನಗಿರಿ, ವಕೀಲರ ಸಂಘ ಚನ್ನಗಿರಿ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಚನ್ನಗಿರಿ ತಾಲ್ಲೂಕು ಕೋರ್ಟ್ನ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಕನ್ನಿಕ ಮೇಡಂ,ಸರ್ಕಾರಿ ಅಭಿಯೋಜಕರಾದ ಸರಿತಾ ಮೇಡಂ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮಹಮ್ಮದ್ ಕಾಲಿದ್ ಸರ್, ಚನ್ನಗಿರಿ ಉಪ ನಿರೀಕ್ಷಕರಾದ ಚಂದ್ರಶೇಖರ್ ಸರ್, ವಕೀಲರ ಸಂಘದ ಅಧ್ಯಕ್ಷರಾದ ರುದ್ರಪ್ಪನವರು ಸಮಾರಂಭದಲ್ಲಿ ಹಾಜರಿದ್ದರು. ಈ ಸಮಾರಂಭವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮಹಮ್ಮದ್ ಕಾಲಿದ್ ಸರ್ ಉದ್ಘಾಟಿಸಿದರೆ ಶಾಲಾ ಮುಖ್ಯೋಪಾಧ್ಯಾಯರಾದ ಧನಂಜಯ ಸರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಲಾಯಿತು... |
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ