ಕಾನೂನು ಅರಿವು-ನೆರವು ಕಾರ್ಯಕ್ರಮ
 |
| ದಿನಾಂಕ : 12-11-2021 ರಂದು ನಮ್ಮ ಶಾಲೆಯಲ್ಲಿ ಭಾರತದ ಸ್ವಾತಂತ್ರ್ಯದ 75 ನೇ ಅಜಾದ್ ಕಾ ಅಮೃತ್ ಮಹೋತ್ಸವ ಆಚರಣೆ ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ತಾಲ್ಲೂಕು ಕಾನೂನು ಸೇವಾ ಸಮಿತಿ ಚನ್ನಗಿರಿ, ವಕೀಲರ ಸಂಘ ಚನ್ನಗಿರಿ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಚನ್ನಗಿರಿ ತಾಲ್ಲೂಕು ಕೋರ್ಟ್ನ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಕನ್ನಿಕ ಮೇಡಂ,ಸರ್ಕಾರಿ ಅಭಿಯೋಜಕರಾದ ಸರಿತಾ ಮೇಡಂ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮಹಮ್ಮದ್ ಕಾಲಿದ್ ಸರ್, ಚನ್ನಗಿರಿ ಉಪ ನಿರೀಕ್ಷಕರಾದ ಚಂದ್ರಶೇಖರ್ ಸರ್, ವಕೀಲರ ಸಂಘದ ಅಧ್ಯಕ್ಷರಾದ ರುದ್ರಪ್ಪನವರು ಸಮಾರಂಭದಲ್ಲಿ ಹಾಜರಿದ್ದರು. ಈ ಸಮಾರಂಭವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮಹಮ್ಮದ್ ಕಾಲಿದ್ ಸರ್ ಉದ್ಘಾಟಿಸಿದರೆ ಶಾಲಾ ಮುಖ್ಯೋಪಾಧ್ಯಾಯರಾದ ಧನಂಜಯ ಸರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಲಾಯಿತು... |
-
ಇಂದು ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಕೆನೆಭರಿತ ಬಿಸಿಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಯನ್ನು ಪುನರಾರಂಭ ಮಾಡಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರೂ ಹಾಜರಿದ್ದ...
-
ಇಂದು ನಮ್ಮಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ, ಶಾರದಾ ಪೂಜಾ ಕಾರ್ಯಕ್ರಮ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೋಡಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.... ಕಾರ...
-
-
ಶಿಕ್ಷಕರ ದಿನಾಚರಣೆ ವಿದ್ಯಾಗಮ ಕಾರ್ಯಕ್ರಮದ ಅನುಷ್ಟಾನ ವಿದ್ಯಾಗಮ ಕಾರ್ಯಕ್ರಮದ ಅನುಷ್ಟಾನ ವಿದ್ಯಾಗಮ ಕಾರ್ಯಕ್ರಮದ ಅನುಷ್ಟಾನ ವಿದ್ಯಾಗಮ ಕಾರ್...
-
ದಿನಾಂಕ 13-09-2022 ರಂದು ಹೊಳಲ್ಕೆರೆಯಲ್ಲಿ ನಡೆದ ತರಳಬಾಳು ಸಾಂಸ್ಕೃತಿಕ ಮೇಳದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಚನ ನೃತ್ಯ ಮತ್ತು ಆಶು ಭಾಷಣ ಸ್ಪರ್ಧೆಯಲ್...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
-
-