ಕ್ಷೀರಭಾಗ್ಯ ಯೋಜನೆಯ ಪುನರಾರಂಭ ಮತ್ತು ಏಡ್ಸ್ ದಿನಾಚರಣೆ 01-12-2021
 |
| ಇಂದು ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಕೆನೆಭರಿತ ಬಿಸಿಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಯನ್ನು ಪುನರಾರಂಭ ಮಾಡಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರೂ ಹಾಜರಿದ್ದರು. |
 |
| ಇಂದು ನಮ್ಮ ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪ ಏಡ್ಸ್ ದಿನಾಚರಣೆಯ ಹಿನ್ನೆಲೆ, ರೋಗ ಲಕ್ಷಣ, ಹೆಚ್.ಐ.ವಿ ವೈರಸ್ ಕುರಿತು ಮಾತನಾಡಿದರು |
 |
| ಶಿಕ್ಷಕರಾದ ಟಿ ಕೆ ಶಿವಕುಮಾರ್ ಏಡ್ಸ್ ಹರಡುವ ಬಗೆಯನ್ನು ವಿವರಿಸಿದರು. ಮುಖ್ಯಶಿಕ್ಷಕರಾದ ಟಿ. ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. |
-
ಇಂದು ನಮ್ಮ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು
-
-
ನಮ್ಮ ಶಾಲಾ ಕುಟುಂಬದ ಎಲ್ಲ ಸದಸ್ಯರಿಗೆ, ಶಾಲಾ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಮತ್ತು ಶಾಲೆಯ ಎಲ್ಲಾ ಪ್ರೀತಿಯ ವಿದ್ಯಾರ...
-
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 03-03-2021 ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಗೊಪ್ಪೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ
-
ಇಂದು ನಮ್ಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಚರ್ಚಿಸಲಾಯಿತು.