ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Wednesday, December 1, 2021

ಕ್ಷೀರಭಾಗ್ಯ ಯೋಜನೆಯ ಪುನರಾರಂಭ ಮತ್ತು ಏಡ್ಸ್ ದಿನಾಚರಣೆ 01-12-2021

ಇಂದು ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಕೆನೆಭರಿತ ಬಿಸಿಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಯನ್ನು ಪುನರಾರಂಭ ಮಾಡಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರೂ ಹಾಜರಿದ್ದರು.

ಇಂದು ನಮ್ಮ ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪ ಏಡ್ಸ್ ದಿನಾಚರಣೆಯ ಹಿನ್ನೆಲೆ, ರೋಗ ಲಕ್ಷಣ, ಹೆಚ್.ಐ.ವಿ ವೈರಸ್ ಕುರಿತು ಮಾತನಾಡಿದರು 

ಶಿಕ್ಷಕರಾದ ಟಿ ಕೆ ಶಿವಕುಮಾರ್ ಏಡ್ಸ್ ಹರಡುವ ಬಗೆಯನ್ನು ವಿವರಿಸಿದರು. ಮುಖ್ಯಶಿಕ್ಷಕರಾದ ಟಿ. ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.