2021-22 ನೇ ಸಾಲಿನ ಶಾಲಾ ಸಂಸತ್ತಿನ ಬಜೆಟ್ ಮಂಡನೆ
|
ಇಂದು ನಮ್ಮ ಶಾಲೆಯಲ್ಲಿ 2021-22 ನೇ ಸಾಲಿನ ಶಾಲಾ ಸಂಸತ್ತಿನ ಬಜೆಟ್ ನ್ನು ಶಾಲಾ ಸಂಸತ್ತಿನ ಹಣಕಾಸು ಮಂತ್ರಿಯಾದ ಕುಮಾರಿ ಹರ್ಷಿತ 9ನೇ ತರಗತಿ ಇವರು ಎಲ್ಲರ ಸಮ್ಮುಖದಲ್ಲಿ ಮಂಡಿಸಿದರು. ನಂತರ ಬಜೆಟ್ ಬಗೆಗೆ ಚರ್ಚೆಗೆ ಅವಕಾಶ ನೀಡಿ ಹಾಜರಿದ್ದ ಎಲ್ಲ ವಿದ್ಯಾರ್ಥಿಗಳ ಒಪ್ಪಗೆಯ ಮೇರೆಗೆ ಸಹಿಗಾಗಿ ರಾಷ್ಟ್ರಪತಿಗಳಿಗೆ ಸಲ್ಲಿಸಲಾಯಿತು. ರಾಷ್ಟ್ರಪತಿಗಳಾದ ಮುಖ್ಯಶಿಕ್ಷಕ ಟಿ ಧನಂಜಯ ಬಜೆಟ್ ಪ್ರತಿಗೆ ಸಹಿ ಹಾಕುವುದರೊಂದಿಗೆ ಅನುಮೋದನೆ ನೀಡಿದರು. |
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ