ವಾಲಿಬಾಲ್ ಕ್ರೀಡಾಕೂಟ
 |
| ಇಂದು ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ವಾಲಿಬಾಲ್ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಬಹು ದಿನಗಳ ನಂತರ ಆಯೋಜಿಸಿದ್ದ ಈ ವಾಲಿಬಾಲ್ ಕ್ರೀಡಾಕೂಟದಲ್ಲಿ 4 ತಂಡಗಳು ಬಹಳ ಉತ್ಸಾಹದಿಂದ ಪಾಲ್ಗೊಂಡರು, ಶಿಕ್ಷಕರು ಮತ್ತು ಉಳಿದ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಮುಖ್ಯಶಿಕ್ಷಕರಾದ ಟಿ ಧನಂಜಯ ಕ್ರೀಡಾಕೂಟವನ್ನು ಉದ್ಘಾಟಿಸಿದರೆ ದೈಹಿಕ ಶಿಕ್ಷಣ ಶಿಕ್ಷಕರಾದ ಆರ್ ಗಿರೀಶ್ ಕ್ರೀಡಾಕೂಟ ನಡೆಸಿಕೊಟ್ಟರು. ಎಲ್ಲಾ ಶಿಕ್ಷಕರು ಇದರಲ್ಲಿ ಭಾಗವಹಿಸಿ ಕೊನೆಗೆ ಸ್ವತಃ ಶಿಕ್ಷಕರೂ ಒಂದು ಮ್ಯಾಚ್ ಆಡಿ ಮಕ್ಕಳನ್ನು ರಂಜಿಸಿದ್ದು ವಿಶೇಷವಾಗಿತ್ತು. |
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ : 12-11-2021 ರಂದು ನಮ್ಮ ಶಾಲೆಯಲ್ಲಿ ಭಾರತದ ಸ್ವಾತಂತ್ರ್ಯದ 75 ನೇ ಅಜಾದ್ ಕಾ ಅಮೃತ್ ಮಹೋತ್ಸವ ಆಚರಣೆ ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ತ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ದಿನಾಂಕ 16-09-2021 ರಂದು ವಿಶ್ವ ಓಝೋನ್ ದಿನಾಚರಣೆಯನ್ನು ಆಚರಿಸಲಾಯಿತು, ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪರವರು ಮಕ್ಕಳಿಗೆ ಓಝೋನ್ ಪದರದ ಕುರಿತು ವಿವರಿಸಿದರು