ವಾಲಿಬಾಲ್ ಕ್ರೀಡಾಕೂಟ
 |
| ಇಂದು ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ವಾಲಿಬಾಲ್ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಬಹು ದಿನಗಳ ನಂತರ ಆಯೋಜಿಸಿದ್ದ ಈ ವಾಲಿಬಾಲ್ ಕ್ರೀಡಾಕೂಟದಲ್ಲಿ 4 ತಂಡಗಳು ಬಹಳ ಉತ್ಸಾಹದಿಂದ ಪಾಲ್ಗೊಂಡರು, ಶಿಕ್ಷಕರು ಮತ್ತು ಉಳಿದ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಮುಖ್ಯಶಿಕ್ಷಕರಾದ ಟಿ ಧನಂಜಯ ಕ್ರೀಡಾಕೂಟವನ್ನು ಉದ್ಘಾಟಿಸಿದರೆ ದೈಹಿಕ ಶಿಕ್ಷಣ ಶಿಕ್ಷಕರಾದ ಆರ್ ಗಿರೀಶ್ ಕ್ರೀಡಾಕೂಟ ನಡೆಸಿಕೊಟ್ಟರು. ಎಲ್ಲಾ ಶಿಕ್ಷಕರು ಇದರಲ್ಲಿ ಭಾಗವಹಿಸಿ ಕೊನೆಗೆ ಸ್ವತಃ ಶಿಕ್ಷಕರೂ ಒಂದು ಮ್ಯಾಚ್ ಆಡಿ ಮಕ್ಕಳನ್ನು ರಂಜಿಸಿದ್ದು ವಿಶೇಷವಾಗಿತ್ತು. |
-
-
ಇಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶ ಕುರಿತು ಚರ್ಚಿಸಲಾಯಿತು....
-
-
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಮ್ಮ ಶಾಲೆಯಲ್ಲಿ ಇಕೋಕ್ಲಬ್ ನ ಆಶ್ರಯದಲ್ಲಿ ಶಾಲಾ ಆವರಣದಲ್ಲಿ ತೆಂಗಿನ ಸಸಿಯನ್ನು ನಡಲಾಯಿತು.
-
-
-
-
-
ಇಂದು ನಮ್ಮ ಶಾಲೆಯಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಬೆಳಗಿನ ಪ್ರಾರ್ಥನೆಯ ಸಮಯದಲ್ಲೇ ಶಿಕ್ಷಕರಾದ ಬಿ ಜಿ ಪ್ರಕಾಶ ಮಕ್ಕಳಿಗೆ ಗ್ರಾಹಕರ ಹಕ್ಕುಗಳ ದ...
-