ಪೋಷಕರ ಸಭೆ
 |
| ದಿನಾಂಕ 30-12-2021 ರಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಗ್ಗೆ ಚರ್ಚಿಸಲು ಪೋಷಕರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ವಿದ್ಯಾರ್ಥಿಗಳ 3 ನೇ ರೂಪಣಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಕುರಿತು ಚರ್ಚಿಸಲಾಯಿತು. ಉತ್ತರ ಪತ್ರಿಕೆಗಳನ್ನು ಪೋಷಕರಿಗೆ ನೀಡಿ ಮಕ್ಕಳು ಇನ್ನೂ ಹೆಚ್ಚಿನ ಅಂಕಗಳಿಸಲು ಶಿಕ್ಷಕರೊಂದಿಗೆ ಪೋಷಕರೂ ಮನೆಗಳಲ್ಲಿ ಓದಲು ಉತ್ತೇಜನ ನೀಡುವಂತೆ ಮನವೊಲಿಸಲಾಯ್ತು.... |
-
-
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
-
ದಿನಾಂಕ 15-09-2022 ರಂದು ಹೊದಿಗೆರೆಯಲ್ಲಿ ನಡೆದ ಚನ್ನಗಿರಿ ಗ್ರಾಮಾಂತರ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಭರತನಾಟ್ಯ...