ಶಾಲಾ ಸಂಸತ್ತಿನ ಮೊದಲ ಸಚಿವ ಸಂಪುಟ ಸಭೆ, ಹಂಚಿಕೆಯಾದ ಖಾತೆಗಳ ಜವಾಬ್ದಾರಿ ನಿರ್ವಹಣೆ ಕುರಿತು ಚರ್ಚೆ
|
ಇಂದು ನಮ್ಮ ಶಾಲೆಯ ಶಾಲಾ ಸಂಸತ್ತಿನ ಮೊದಲ ಸಚಿವ ಸಂಪುಟ ಸಭೆಯನ್ನು ಆಯೋಜಿಸಲಾಗಿತ್ತು. ಪ್ರಧಾನ ಮಂತ್ರಿಯನ್ನು ಒಳಗೊಂಡಂತೆ ಸಚಿವ ಸಂಪುಟದ ಎಲ್ಲ ಸಚಿವರೂ ಹಾಜರಾಗಿದ್ದರು. |
|
ಶಿಕ್ಷಕರು ಸಭೆಯಲ್ಲಿ ಈಗಾಗಲೇ ಸಚಿವರಿಗೆ ಹಂಚಿಕೆಯಾಗಿರುವ ಖಾತೆಗಳ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಅವರು ನಿರ್ವಹಿಸಬೇಕಾದ ಕಾರ್ಯಗಳನ್ನು ತಿಳಿಸಿ ಅದರ ಬಗೆಗೆ ಚರ್ಚಿಸಿ ಮಾರ್ಗದರ್ಶನ ಮಾಡಲಾಯಿತು. ಪ್ರತಿಯೊಬ್ಬ ಸಚಿವರಿಗೆ ಅವರಿಗೆ ವಹಿಸಿದ ಖಾತೆಗಳ ನಿರ್ವಹಣೆಗೆ ಸಲಹೆಗಾರರಾಗಿ ಒಬ್ಬರು ಶಿಕ್ಷಕರು ಮತ್ತು 8-10 ವಿದ್ಯಾರ್ಥಿಗಳನ್ನು ಒಳಗೊಂಡ ತಂಡವನ್ನು ರಚಿಸಿಕೊಡಲಾಗುವುದು, ಅವರ ಸಹಕಾರದೊಂದಿಗೆ ತಮ್ಮ ತಮ್ಮ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ತಿಳಿಸಲಾಯಿತು. ನೂತನ ಸಚಿವರುಗಳು ಬಹು ಉತ್ಸಹದಿಂದ ಚರ್ಚೆಯಲ್ಲಿ ಪಾಲ್ಗೊಂಡರು... |
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ