 |
| ದಿನಾಂಕ : 05-09-2021 ರಂದು ಸಹಾಯಕ ಕೃಷಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ರೈತ ಸಂಪರ್ಕ ಕೇಂದ್ರ ಪಾಂಡೋಮಟ್ಟಿ ಮತ್ತು ಶ್ರೀ ರುದ್ರೇಶ್ವರ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ "ಮುಖ್ಯಮಂತ್ರಿ ರೈತ ವಿದ್ಯಾ ನಿಧಿ" ಲೋಕಾರ್ಪಣೆ ಕಾರ್ಯಕ್ರಮದ ನೇರಪ್ರಸಾರವನ್ನು ನಮ್ಮ ಶಾಲೆಯ ಶ್ರೀ ಶಿವಕುಮಾರ ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು. |
-
ಇಂದು ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಕೆನೆಭರಿತ ಬಿಸಿಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಯನ್ನು ಪುನರಾರಂಭ ಮಾಡಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರೂ ಹಾಜರಿದ್ದ...
-
ಇಂದು ನಮ್ಮಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ, ಶಾರದಾ ಪೂಜಾ ಕಾರ್ಯಕ್ರಮ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೋಡಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.... ಕಾರ...
-
-
ಶಿಕ್ಷಕರ ದಿನಾಚರಣೆ ವಿದ್ಯಾಗಮ ಕಾರ್ಯಕ್ರಮದ ಅನುಷ್ಟಾನ ವಿದ್ಯಾಗಮ ಕಾರ್ಯಕ್ರಮದ ಅನುಷ್ಟಾನ ವಿದ್ಯಾಗಮ ಕಾರ್ಯಕ್ರಮದ ಅನುಷ್ಟಾನ ವಿದ್ಯಾಗಮ ಕಾರ್...
-
ದಿನಾಂಕ 13-09-2022 ರಂದು ಹೊಳಲ್ಕೆರೆಯಲ್ಲಿ ನಡೆದ ತರಳಬಾಳು ಸಾಂಸ್ಕೃತಿಕ ಮೇಳದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಚನ ನೃತ್ಯ ಮತ್ತು ಆಶು ಭಾಷಣ ಸ್ಪರ್ಧೆಯಲ್...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
-
-