ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Monday, November 22, 2021

ಕನಕದಾಸ ಜಯಂತಿ

ದಿನಾಂಕ 22-11-2021 ರಂದು ನಮ್ಮ ಶಾಲೆಯಲ್ಲಿ ದಾಸಶ್ರೇಷ್ಟ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು


ನಮ್ಮ ಶಾಲೆಯ ಸ್ಥಳೀಯ ಸಲಹಾ ಸಮಿತಿಯ ಸದಸ್ಯರಾಗಿದ್ದ ವಡ್ನಾಳ್ ಗ್ರಾಮದ ಶರಣ ಬಿ ಜಯಪ್ಪನವರು  ದಿನಾಂಕ  16-11-2021 ರ ಮಂಗಳವಾರ ಅನಾರೋಗ್ಯದಿಂದ ನಿಧನರಾದರು. ಇವರ ನಿಧನಕ್ಕೆ ಶಾಲಾ ಸ್ಥಳೀಯ ಸಲಹಾ ಸಮಿತಿಯವರು, ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಪ್ರಾರ್ಥಿಸಿದರು.