 |
| ದಿನಾಂಕ 26-11-2021 ರಂದು ಸಂವಿಧಾನ ದಿವನ್ನು ಆಚರಿಸಲಾಯಿತು. ಅಂದು ಮಕ್ಕಳಿಗೆ ಸಂವಿಧಾನದ ಪ್ರಸ್ತಾವನೆಯನ್ನು ಹೇಳಿಕೊಡಲಾಯಿತು. ಮಕ್ಕಳು ಮತ್ತು ಶಿಕ್ಷಕರು ಸಂವಿಧಾನ ದಿನದ ಕುರಿತು ಮಾತನಾಡಿದರು. ಮುಖ್ಯಶಿಕ್ಷಕರಾದ ಟಿ ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. |
 |
| 2021-22 ನೇ ಸಾಲಿನ ಶಾಲಾ ಸಂಸತ್ತು ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶಾಲಾ ಸಂಸತ್ತಿನ ರಾಷ್ಟ್ರಪತಿಗಳಾದ ಟಿ ಧನಂಜಯರವರು ವಿವಿಧ ಖಾತೆಗಳಿಗೆ ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು |
 |
| 2021-22 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿ ಸಂಘದ ವತಿಯಿಂದ ಮಕ್ಕಳಿಗೆ ಸಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. |
-
ಇಂದು ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಕೆನೆಭರಿತ ಬಿಸಿಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಯನ್ನು ಪುನರಾರಂಭ ಮಾಡಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರೂ ಹಾಜರಿದ್ದ...
-
ಇಂದು ನಮ್ಮಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ, ಶಾರದಾ ಪೂಜಾ ಕಾರ್ಯಕ್ರಮ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೋಡಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.... ಕಾರ...
-
-
ಶಿಕ್ಷಕರ ದಿನಾಚರಣೆ ವಿದ್ಯಾಗಮ ಕಾರ್ಯಕ್ರಮದ ಅನುಷ್ಟಾನ ವಿದ್ಯಾಗಮ ಕಾರ್ಯಕ್ರಮದ ಅನುಷ್ಟಾನ ವಿದ್ಯಾಗಮ ಕಾರ್ಯಕ್ರಮದ ಅನುಷ್ಟಾನ ವಿದ್ಯಾಗಮ ಕಾರ್...
-
ದಿನಾಂಕ 13-09-2022 ರಂದು ಹೊಳಲ್ಕೆರೆಯಲ್ಲಿ ನಡೆದ ತರಳಬಾಳು ಸಾಂಸ್ಕೃತಿಕ ಮೇಳದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಚನ ನೃತ್ಯ ಮತ್ತು ಆಶು ಭಾಷಣ ಸ್ಪರ್ಧೆಯಲ್...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
-
-