|
ಇಂದು ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಕೆನೆಭರಿತ ಬಿಸಿಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಯನ್ನು ಪುನರಾರಂಭ ಮಾಡಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರೂ ಹಾಜರಿದ್ದರು. |
|
ಇಂದು ನಮ್ಮ ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪ ಏಡ್ಸ್ ದಿನಾಚರಣೆಯ ಹಿನ್ನೆಲೆ, ರೋಗ ಲಕ್ಷಣ, ಹೆಚ್.ಐ.ವಿ ವೈರಸ್ ಕುರಿತು ಮಾತನಾಡಿದರು |
|
ಶಿಕ್ಷಕರಾದ ಟಿ ಕೆ ಶಿವಕುಮಾರ್ ಏಡ್ಸ್ ಹರಡುವ ಬಗೆಯನ್ನು ವಿವರಿಸಿದರು. ಮುಖ್ಯಶಿಕ್ಷಕರಾದ ಟಿ. ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. |
|
'ಶಾಲಾವಾಣಿ' ಮಾಸ ಪತ್ರಿಕೆ- ನವೆಂಬರ್ 2021 |
|
ಇಂದು ನಮ್ಮ ಶಾಲೆಯ ಚೊಚ್ಚಲ ಮಾಸ ಪತ್ರಿಕೆ 'ಶಾಲಾವಾಣಿ' ಯನ್ನ ಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಧನಂಜಯ ಬಿಡುಗಡೆ ಮಾಡಿದರು. ಇದು ಪ್ರತೀ ತಿಂಗಳು ಶಾಲೆಯಲ್ಲಿ ನಡೆದ ಚಟುವಟಿಕೆಗಳ ವರದಿ ಮತ್ತು ಮಕ್ಕಳ ಸೃಜನಶೀಲ ಬರಹಗಳಾದ ಕಥೆ, ಕವನ, ಡ್ರಾಯಿಂಗ್, ಲೇಖನ ಬರಹ, ಪ್ರಬಂಧ ಮುಂತಾದವುಗಳನ್ನು ಪ್ರಕಟಿಸಬೇಕೆಂಬ ಸದುದ್ದೇಶದಿಂದ ಹೊರಡಿಸಿದ ಪತ್ರಿಕೆಯಾಗಿದೆ.... |
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ಇಂದು ನಮ್ಮ ಶಾಲೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ 130ನೇ ಜಯಂತಿಯನ್ನು ಆಚರಿಸಲಾಯಿತು.
-
ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನ...
-
ದಿನಾಂಕ : 05-09-2021 ರಂದು ಸಹಾಯಕ ಕೃಷಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ರೈತ ಸಂಪರ್ಕ ಕೇಂದ್ರ ಪಾಂಡೋಮಟ್ಟಿ ಮತ್ತು ಶ್ರೀ ರುದ್ರೇಶ್ವರ ಪ್ರೌಢಶಾಲೆಯ ಸಂಯುಕ್ತ ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ
-
ಶಾಲಾ ಪ್ರಾರಂಭೋತ್ಸವದ ವೀಡಿಯೋ ಶಾಲಾ ಕ್ರಿಯಾ ಯೋಜನೆ 2020-21. PDF 1. ವಿದ್ಯಾರ್ಥಿಗಳನ್ನು ಶಾಲೆಗೆ ಪ್ರೀತಿಪೂರ್ವಕವಾಗಿ ಬರಮಾಡಿಕೊಳ್ಳುತ್ತಿರುವ ಶಿಕ್ಷಕ ವೃಂದ 2. ...