 |
| ಇಂದು ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಕೆನೆಭರಿತ ಬಿಸಿಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಯನ್ನು ಪುನರಾರಂಭ ಮಾಡಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರೂ ಹಾಜರಿದ್ದರು. |
 |
| ಇಂದು ನಮ್ಮ ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪ ಏಡ್ಸ್ ದಿನಾಚರಣೆಯ ಹಿನ್ನೆಲೆ, ರೋಗ ಲಕ್ಷಣ, ಹೆಚ್.ಐ.ವಿ ವೈರಸ್ ಕುರಿತು ಮಾತನಾಡಿದರು |
 |
| ಶಿಕ್ಷಕರಾದ ಟಿ ಕೆ ಶಿವಕುಮಾರ್ ಏಡ್ಸ್ ಹರಡುವ ಬಗೆಯನ್ನು ವಿವರಿಸಿದರು. ಮುಖ್ಯಶಿಕ್ಷಕರಾದ ಟಿ. ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. |
 |
| 'ಶಾಲಾವಾಣಿ' ಮಾಸ ಪತ್ರಿಕೆ- ನವೆಂಬರ್ 2021 |
 |
| ಇಂದು ನಮ್ಮ ಶಾಲೆಯ ಚೊಚ್ಚಲ ಮಾಸ ಪತ್ರಿಕೆ 'ಶಾಲಾವಾಣಿ' ಯನ್ನ ಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಧನಂಜಯ ಬಿಡುಗಡೆ ಮಾಡಿದರು. ಇದು ಪ್ರತೀ ತಿಂಗಳು ಶಾಲೆಯಲ್ಲಿ ನಡೆದ ಚಟುವಟಿಕೆಗಳ ವರದಿ ಮತ್ತು ಮಕ್ಕಳ ಸೃಜನಶೀಲ ಬರಹಗಳಾದ ಕಥೆ, ಕವನ, ಡ್ರಾಯಿಂಗ್, ಲೇಖನ ಬರಹ, ಪ್ರಬಂಧ ಮುಂತಾದವುಗಳನ್ನು ಪ್ರಕಟಿಸಬೇಕೆಂಬ ಸದುದ್ದೇಶದಿಂದ ಹೊರಡಿಸಿದ ಪತ್ರಿಕೆಯಾಗಿದೆ.... |
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ : 12-11-2021 ರಂದು ನಮ್ಮ ಶಾಲೆಯಲ್ಲಿ ಭಾರತದ ಸ್ವಾತಂತ್ರ್ಯದ 75 ನೇ ಅಜಾದ್ ಕಾ ಅಮೃತ್ ಮಹೋತ್ಸವ ಆಚರಣೆ ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ತ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ದಿನಾಂಕ 16-09-2021 ರಂದು ವಿಶ್ವ ಓಝೋನ್ ದಿನಾಚರಣೆಯನ್ನು ಆಚರಿಸಲಾಯಿತು, ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪರವರು ಮಕ್ಕಳಿಗೆ ಓಝೋನ್ ಪದರದ ಕುರಿತು ವಿವರಿಸಿದರು