 |
| ಇಂದು ನಮ್ಮ ಶಾಲೆಯ ಶಾಲಾ ಸಂಸತ್ತಿನ ಮೊದಲ ಸಚಿವ ಸಂಪುಟ ಸಭೆಯನ್ನು ಆಯೋಜಿಸಲಾಗಿತ್ತು. ಪ್ರಧಾನ ಮಂತ್ರಿಯನ್ನು ಒಳಗೊಂಡಂತೆ ಸಚಿವ ಸಂಪುಟದ ಎಲ್ಲ ಸಚಿವರೂ ಹಾಜರಾಗಿದ್ದರು. |
 |
| ಶಿಕ್ಷಕರು ಸಭೆಯಲ್ಲಿ ಈಗಾಗಲೇ ಸಚಿವರಿಗೆ ಹಂಚಿಕೆಯಾಗಿರುವ ಖಾತೆಗಳ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಅವರು ನಿರ್ವಹಿಸಬೇಕಾದ ಕಾರ್ಯಗಳನ್ನು ತಿಳಿಸಿ ಅದರ ಬಗೆಗೆ ಚರ್ಚಿಸಿ ಮಾರ್ಗದರ್ಶನ ಮಾಡಲಾಯಿತು. ಪ್ರತಿಯೊಬ್ಬ ಸಚಿವರಿಗೆ ಅವರಿಗೆ ವಹಿಸಿದ ಖಾತೆಗಳ ನಿರ್ವಹಣೆಗೆ ಸಲಹೆಗಾರರಾಗಿ ಒಬ್ಬರು ಶಿಕ್ಷಕರು ಮತ್ತು 8-10 ವಿದ್ಯಾರ್ಥಿಗಳನ್ನು ಒಳಗೊಂಡ ತಂಡವನ್ನು ರಚಿಸಿಕೊಡಲಾಗುವುದು, ಅವರ ಸಹಕಾರದೊಂದಿಗೆ ತಮ್ಮ ತಮ್ಮ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ತಿಳಿಸಲಾಯಿತು. ನೂತನ ಸಚಿವರುಗಳು ಬಹು ಉತ್ಸಹದಿಂದ ಚರ್ಚೆಯಲ್ಲಿ ಪಾಲ್ಗೊಂಡರು... |
 |
| ಇಂದು ನಮ್ಮ ಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಸರಬರಾಜಾದ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳ ಪೋಷಕರನ್ನು ಶಾಲೆಗೆ ಕರೆಸಿ ವಿತರಿಸಲಾಯಿತು. |
-
-
ಇಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶ ಕುರಿತು ಚರ್ಚಿಸಲಾಯಿತು....
-
-
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಮ್ಮ ಶಾಲೆಯಲ್ಲಿ ಇಕೋಕ್ಲಬ್ ನ ಆಶ್ರಯದಲ್ಲಿ ಶಾಲಾ ಆವರಣದಲ್ಲಿ ತೆಂಗಿನ ಸಸಿಯನ್ನು ನಡಲಾಯಿತು.
-
-
-
-
-
ಇಂದು ನಮ್ಮ ಶಾಲೆಯಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಬೆಳಗಿನ ಪ್ರಾರ್ಥನೆಯ ಸಮಯದಲ್ಲೇ ಶಿಕ್ಷಕರಾದ ಬಿ ಜಿ ಪ್ರಕಾಶ ಮಕ್ಕಳಿಗೆ ಗ್ರಾಹಕರ ಹಕ್ಕುಗಳ ದ...
-