73ನೇ ಗಣರಾಜ್ಯೋತ್ಸವದ ಶುಭಾಶಯಗಳು
 |
| ಇಂದು ಬೆಳಗ್ಗೆ 8:00 ಗಂಟೆಗೆ ಸರಿಯಾಗಿ ನಮ್ಮ ಶಾಲೆಯಲ್ಲಿ ಶಾಲಾ ಸ್ಥಳೀಯ ಸಲಹಾ ಸಮಿತಿಯ ಉಪಾಧ್ಯಕ್ಷರಾದ ಶರಣ ಕೆ.ಎಂ ಈಶ್ವರಪ್ಪನವರು ಧ್ವಜಾರೋಹಣವನ್ನು ನೆರವೇರಿಸುವದರೊಂದಿಗೆ 73 ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು. ಸ್ಥಳೀಯ ಸಲಹಾ ಸಮಿತಿಯ ಸದಸ್ಯರುಗಳು ಮತ್ತು ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು. |
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ : 12-11-2021 ರಂದು ನಮ್ಮ ಶಾಲೆಯಲ್ಲಿ ಭಾರತದ ಸ್ವಾತಂತ್ರ್ಯದ 75 ನೇ ಅಜಾದ್ ಕಾ ಅಮೃತ್ ಮಹೋತ್ಸವ ಆಚರಣೆ ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ತ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ದಿನಾಂಕ 16-09-2021 ರಂದು ವಿಶ್ವ ಓಝೋನ್ ದಿನಾಚರಣೆಯನ್ನು ಆಚರಿಸಲಾಯಿತು, ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪರವರು ಮಕ್ಕಳಿಗೆ ಓಝೋನ್ ಪದರದ ಕುರಿತು ವಿವರಿಸಿದರು