73ನೇ ಗಣರಾಜ್ಯೋತ್ಸವದ ಶುಭಾಶಯಗಳು
 |
| ಇಂದು ಬೆಳಗ್ಗೆ 8:00 ಗಂಟೆಗೆ ಸರಿಯಾಗಿ ನಮ್ಮ ಶಾಲೆಯಲ್ಲಿ ಶಾಲಾ ಸ್ಥಳೀಯ ಸಲಹಾ ಸಮಿತಿಯ ಉಪಾಧ್ಯಕ್ಷರಾದ ಶರಣ ಕೆ.ಎಂ ಈಶ್ವರಪ್ಪನವರು ಧ್ವಜಾರೋಹಣವನ್ನು ನೆರವೇರಿಸುವದರೊಂದಿಗೆ 73 ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು. ಸ್ಥಳೀಯ ಸಲಹಾ ಸಮಿತಿಯ ಸದಸ್ಯರುಗಳು ಮತ್ತು ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು. |
-
-
ಇಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶ ಕುರಿತು ಚರ್ಚಿಸಲಾಯಿತು....
-
-
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಮ್ಮ ಶಾಲೆಯಲ್ಲಿ ಇಕೋಕ್ಲಬ್ ನ ಆಶ್ರಯದಲ್ಲಿ ಶಾಲಾ ಆವರಣದಲ್ಲಿ ತೆಂಗಿನ ಸಸಿಯನ್ನು ನಡಲಾಯಿತು.
-
-
-
-
-
ಇಂದು ನಮ್ಮ ಶಾಲೆಯಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಬೆಳಗಿನ ಪ್ರಾರ್ಥನೆಯ ಸಮಯದಲ್ಲೇ ಶಿಕ್ಷಕರಾದ ಬಿ ಜಿ ಪ್ರಕಾಶ ಮಕ್ಕಳಿಗೆ ಗ್ರಾಹಕರ ಹಕ್ಕುಗಳ ದ...
-