ಕುಷ್ಟರೋಗ ವಿರೋದಿ ಮಾಸಾಚರಣೆ
 |
| ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನಯ್ ರವರು ಕುಷ್ಟರೋಗದ ಲಕ್ಷಣಗಳು, ಅದರ ಪರಿಣಾಮಗಳು ಮತ್ತು ಬರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿ ಹೇಳಿದರು. ಇನ್ನೋರ್ವ ಸಿಬ್ಬಂದಿಯಾದ ಅಶೋಕ್ ರವರು ಡೆಂಗ್ಯೂ ರೋಗದ ಲಕ್ಷಣಗಳು, ಹರಡುವ ವಿಧಾನ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತಹ ಮಾಹಿತಿ ನೀಡಿದರು. |
-
-
ಇಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶ ಕುರಿತು ಚರ್ಚಿಸಲಾಯಿತು....
-
-
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಮ್ಮ ಶಾಲೆಯಲ್ಲಿ ಇಕೋಕ್ಲಬ್ ನ ಆಶ್ರಯದಲ್ಲಿ ಶಾಲಾ ಆವರಣದಲ್ಲಿ ತೆಂಗಿನ ಸಸಿಯನ್ನು ನಡಲಾಯಿತು.
-
-
-
-
-
ಇಂದು ನಮ್ಮ ಶಾಲೆಯಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಬೆಳಗಿನ ಪ್ರಾರ್ಥನೆಯ ಸಮಯದಲ್ಲೇ ಶಿಕ್ಷಕರಾದ ಬಿ ಜಿ ಪ್ರಕಾಶ ಮಕ್ಕಳಿಗೆ ಗ್ರಾಹಕರ ಹಕ್ಕುಗಳ ದ...
-