ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Friday, February 4, 2022

ಕುಷ್ಟರೋಗ ವಿರೋದಿ ಮಾಸಾಚರಣೆ

ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನಯ್ ರವರು ಕುಷ್ಟರೋಗದ ಲಕ್ಷಣಗಳು, ಅದರ ಪರಿಣಾಮಗಳು ಮತ್ತು ಬರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿ ಹೇಳಿದರು. ಇನ್ನೋರ್ವ ಸಿಬ್ಬಂದಿಯಾದ ಅಶೋಕ್ ರವರು ಡೆಂಗ್ಯೂ ರೋಗದ ಲಕ್ಷಣಗಳು, ಹರಡುವ ವಿಧಾನ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತಹ ಮಾಹಿತಿ ನೀಡಿದರು.