ಕುಷ್ಟರೋಗ ವಿರೋದಿ ಮಾಸಾಚರಣೆ
 |
| ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನಯ್ ರವರು ಕುಷ್ಟರೋಗದ ಲಕ್ಷಣಗಳು, ಅದರ ಪರಿಣಾಮಗಳು ಮತ್ತು ಬರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿ ಹೇಳಿದರು. ಇನ್ನೋರ್ವ ಸಿಬ್ಬಂದಿಯಾದ ಅಶೋಕ್ ರವರು ಡೆಂಗ್ಯೂ ರೋಗದ ಲಕ್ಷಣಗಳು, ಹರಡುವ ವಿಧಾನ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತಹ ಮಾಹಿತಿ ನೀಡಿದರು. |
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ : 12-11-2021 ರಂದು ನಮ್ಮ ಶಾಲೆಯಲ್ಲಿ ಭಾರತದ ಸ್ವಾತಂತ್ರ್ಯದ 75 ನೇ ಅಜಾದ್ ಕಾ ಅಮೃತ್ ಮಹೋತ್ಸವ ಆಚರಣೆ ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ತ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ದಿನಾಂಕ 16-09-2021 ರಂದು ವಿಶ್ವ ಓಝೋನ್ ದಿನಾಚರಣೆಯನ್ನು ಆಚರಿಸಲಾಯಿತು, ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪರವರು ಮಕ್ಕಳಿಗೆ ಓಝೋನ್ ಪದರದ ಕುರಿತು ವಿವರಿಸಿದರು