 |
| ಇಂದು ನಮ್ಮಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ, ಶಾರದಾ ಪೂಜಾ ಕಾರ್ಯಕ್ರಮ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೋಡಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.... ಕಾರ್ಯಕ್ರಮದಲ್ಲಿ ಸ್ಥಳೀಯ ಸಲಹಾ ಸಮಿತಿಯ ಉಪಾಧ್ಯಕ್ಷರು, ಸದಸ್ಯರುಗಳು ಭಾಗವಹಿಸಿದ್ದರು. ಮುಖ್ಯಶಿಕ್ಷಕರಾದ ಟಿ ಧನಂಜಯ ಸರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. |
 |
| ಇಂದು ನಮ್ಮ ಶಾಲೆಯಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಬೆಳಗಿನ ಪ್ರಾರ್ಥನೆಯ ಸಮಯದಲ್ಲೇ ಶಿಕ್ಷಕರಾದ ಬಿ ಜಿ ಪ್ರಕಾಶ ಮಕ್ಕಳಿಗೆ ಗ್ರಾಹಕರ ಹಕ್ಕುಗಳ ದಿನದ ಕುರಿತು ಮಾಹಿತಿ ನೀಡಿದರು. ಈ ದಿನದ ಆಚರಣೆಯ ಹಿನ್ನೆಲೆ, ಯಾವಾಗಿನಿಂದ ಈ ದಿನವನ್ನು ಆಚರಿಸಲಾಗುತ್ತಿದೆ, ಅದರ ಉದ್ದೇಶ ಮತ್ತು ಗ್ರಾಹಕರು ವ್ಯಾಪಾರಿಗಳಿಂದ ಮೋಸ ಹೋದಂತ ಸಂದರ್ಭದಲ್ಲಿ ಗ್ರಾಹಕ ನ್ಯಾಯಾಲಯಗಳ ಮೂಲಕ ಪರಿಹಾರ ಪಡೆಯಬಹುದೆಂಬ ಮಾಹಿತಿಯನ್ನು ತಿಳಿಸಿದರು. ಇತರ ಶಿಕ್ಷಕರು ಉಪಸ್ಥಿತರಿದ್ದರು. |
 |
| ಇಂದು ನಮ್ಮ ಶಾಲೆಯಲ್ಲಿ SSLC ವಿದ್ಯಾರ್ಥಿಗಳಿಗೆ "ಪರೀಕ್ಷೆ ಒಂದು ಹಬ್ಬ - ಬನ್ನಿ ಸಂಭ್ರಮಿಸೋಣ" ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪಾಂಡೋಮಟ್ಟಿ ಕ್ಲಸ್ಟರ್ ನ ECO ಮೌನೇಶ್ವರಾಚಾರ್ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕರಾದ ಟಿ. ಧನಂಜಯ ವಹಿಸಿದ್ದರು. |
 |
ನಮ್ಮ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಲಗತ್ತಾಗ ಶಾಲೆಗಳಾದ ನಮ್ಮಶಾಲೆ (ಗೊಪ್ಪೇನಹಳ್ಳಿ), ವಡ್ಡನಹಾಳ್, ಕಂಚಿಗನಹಾಳ್ ಮತ್ತು ರಾಜಗೊಂಡನಹಳ್ಳಿ ಶಾಲೆಯ ಎಸ್.ಎಸ್.ಎಲ್.ಸಿ ಮಕ್ಕಳು ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂಗ್ಲೀಷ್, ವಿಜ್ಞಾನ, ಗಣಿತ ವಿಷಯಗಳ ಸಂಪನ್ಮೂಲ ವ್ಯಕ್ತಿಗಳಿಂದ ಆಯಾ ವಿಷಯಗಳ ಪರೀಕ್ಷಾ ತಯಾರಿ ಬಗ್ಗೆ ಸಂವಾದ ಏಪ್ರಡಿಸಲಾಗಿತ್ತು. ಹಾಗೆಯೇ ವ್ಯಕ್ತಿತ್ವ ವಿಕಸನ ತರಬೇತಿಯನ್ನೂ ಏರ್ಪಡಿಸಲಾಗಿತ್ತು.
|
 |
| ಇಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶ ಕುರಿತು ಚರ್ಚಿಸಲಾಯಿತು.... |
-
-
ಇಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶ ಕುರಿತು ಚರ್ಚಿಸಲಾಯಿತು....
-
-
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಮ್ಮ ಶಾಲೆಯಲ್ಲಿ ಇಕೋಕ್ಲಬ್ ನ ಆಶ್ರಯದಲ್ಲಿ ಶಾಲಾ ಆವರಣದಲ್ಲಿ ತೆಂಗಿನ ಸಸಿಯನ್ನು ನಡಲಾಯಿತು.
-
-
-
-
-
ಇಂದು ನಮ್ಮ ಶಾಲೆಯಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಬೆಳಗಿನ ಪ್ರಾರ್ಥನೆಯ ಸಮಯದಲ್ಲೇ ಶಿಕ್ಷಕರಾದ ಬಿ ಜಿ ಪ್ರಕಾಶ ಮಕ್ಕಳಿಗೆ ಗ್ರಾಹಕರ ಹಕ್ಕುಗಳ ದ...
-