ವಿಶ್ವ ಗ್ರಾಹಕರ ಹಕ್ಕುಗಳ ದಿನ
|
ಇಂದು ನಮ್ಮ ಶಾಲೆಯಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಬೆಳಗಿನ ಪ್ರಾರ್ಥನೆಯ ಸಮಯದಲ್ಲೇ ಶಿಕ್ಷಕರಾದ ಬಿ ಜಿ ಪ್ರಕಾಶ ಮಕ್ಕಳಿಗೆ ಗ್ರಾಹಕರ ಹಕ್ಕುಗಳ ದಿನದ ಕುರಿತು ಮಾಹಿತಿ ನೀಡಿದರು. ಈ ದಿನದ ಆಚರಣೆಯ ಹಿನ್ನೆಲೆ, ಯಾವಾಗಿನಿಂದ ಈ ದಿನವನ್ನು ಆಚರಿಸಲಾಗುತ್ತಿದೆ, ಅದರ ಉದ್ದೇಶ ಮತ್ತು ಗ್ರಾಹಕರು ವ್ಯಾಪಾರಿಗಳಿಂದ ಮೋಸ ಹೋದಂತ ಸಂದರ್ಭದಲ್ಲಿ ಗ್ರಾಹಕ ನ್ಯಾಯಾಲಯಗಳ ಮೂಲಕ ಪರಿಹಾರ ಪಡೆಯಬಹುದೆಂಬ ಮಾಹಿತಿಯನ್ನು ತಿಳಿಸಿದರು. ಇತರ ಶಿಕ್ಷಕರು ಉಪಸ್ಥಿತರಿದ್ದರು. |
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ