SSLC ವಿದ್ಯಾರ್ಥಿಗಳಿಗೆ "ಪರೀಕ್ಷೆ ಒಂದು ಹಬ್ಬ - ಬನ್ನಿ ಸಂಭ್ರಮಿಸೋಣ" ಕಾರ್ಯಕ್ರಮ.
 |
| ಇಂದು ನಮ್ಮ ಶಾಲೆಯಲ್ಲಿ SSLC ವಿದ್ಯಾರ್ಥಿಗಳಿಗೆ "ಪರೀಕ್ಷೆ ಒಂದು ಹಬ್ಬ - ಬನ್ನಿ ಸಂಭ್ರಮಿಸೋಣ" ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪಾಂಡೋಮಟ್ಟಿ ಕ್ಲಸ್ಟರ್ ನ ECO ಮೌನೇಶ್ವರಾಚಾರ್ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕರಾದ ಟಿ. ಧನಂಜಯ ವಹಿಸಿದ್ದರು. |
 |
ನಮ್ಮ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಲಗತ್ತಾಗ ಶಾಲೆಗಳಾದ ನಮ್ಮಶಾಲೆ (ಗೊಪ್ಪೇನಹಳ್ಳಿ), ವಡ್ಡನಹಾಳ್, ಕಂಚಿಗನಹಾಳ್ ಮತ್ತು ರಾಜಗೊಂಡನಹಳ್ಳಿ ಶಾಲೆಯ ಎಸ್.ಎಸ್.ಎಲ್.ಸಿ ಮಕ್ಕಳು ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂಗ್ಲೀಷ್, ವಿಜ್ಞಾನ, ಗಣಿತ ವಿಷಯಗಳ ಸಂಪನ್ಮೂಲ ವ್ಯಕ್ತಿಗಳಿಂದ ಆಯಾ ವಿಷಯಗಳ ಪರೀಕ್ಷಾ ತಯಾರಿ ಬಗ್ಗೆ ಸಂವಾದ ಏಪ್ರಡಿಸಲಾಗಿತ್ತು. ಹಾಗೆಯೇ ವ್ಯಕ್ತಿತ್ವ ವಿಕಸನ ತರಬೇತಿಯನ್ನೂ ಏರ್ಪಡಿಸಲಾಗಿತ್ತು.
|
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ : 12-11-2021 ರಂದು ನಮ್ಮ ಶಾಲೆಯಲ್ಲಿ ಭಾರತದ ಸ್ವಾತಂತ್ರ್ಯದ 75 ನೇ ಅಜಾದ್ ಕಾ ಅಮೃತ್ ಮಹೋತ್ಸವ ಆಚರಣೆ ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ತ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ದಿನಾಂಕ 16-09-2021 ರಂದು ವಿಶ್ವ ಓಝೋನ್ ದಿನಾಚರಣೆಯನ್ನು ಆಚರಿಸಲಾಯಿತು, ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪರವರು ಮಕ್ಕಳಿಗೆ ಓಝೋನ್ ಪದರದ ಕುರಿತು ವಿವರಿಸಿದರು