ಚಿತ್ರದುರ್ಗದ ಶಾರದಾ ರಾಮಕೃಷ್ಣಾಶ್ರಮದ ಬ್ರಹ್ಮ ನಿಷ್ಟಾನಂದ ಸ್ವಾಮೀಜಿಯವರು ನಮ್ಮ ಶಾಲೆಯಲ್ಲಿ 2022 ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ90 ಕ್ಕೂ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶಾಲಾ ಶಿಕ್ಷಕರಿಗೆ ಸನ್ಮಾನಿಸಿ ಆಶೀರ್ವಚನ ನೀಡಿದರು.
-
-
ಇಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶ ಕುರಿತು ಚರ್ಚಿಸಲಾಯಿತು....
-
-
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಮ್ಮ ಶಾಲೆಯಲ್ಲಿ ಇಕೋಕ್ಲಬ್ ನ ಆಶ್ರಯದಲ್ಲಿ ಶಾಲಾ ಆವರಣದಲ್ಲಿ ತೆಂಗಿನ ಸಸಿಯನ್ನು ನಡಲಾಯಿತು.
-
-
-
-
-
ಇಂದು ನಮ್ಮ ಶಾಲೆಯಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಬೆಳಗಿನ ಪ್ರಾರ್ಥನೆಯ ಸಮಯದಲ್ಲೇ ಶಿಕ್ಷಕರಾದ ಬಿ ಜಿ ಪ್ರಕಾಶ ಮಕ್ಕಳಿಗೆ ಗ್ರಾಹಕರ ಹಕ್ಕುಗಳ ದ...
-