ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Wednesday, September 7, 2022

ಚಿತ್ರದುರ್ಗದ ಶಾರದಾ ರಾಮಕೃಷ್ಣಾಶ್ರಮದ ಬ್ರಹ್ಮ ನಿಷ್ಟಾನಂದ ಸ್ವಾಮೀಜಿಯವರು ನಮ್ಮ ಶಾಲೆಯಲ್ಲಿ 2022 ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ90 ಕ್ಕೂ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶಾಲಾ ಶಿಕ್ಷಕರಿಗೆ ಸನ್ಮಾನಿಸಿ ಆಶೀರ್ವಚನ ನೀಡಿದರು.