ಶಿವಮೊಗ್ಗ ವಲಯದ ತರಳಬಾಳು ಕ್ರೀಡಾಮೇಳ, ತಾಲ್ಲೂಕು ಕ್ರೀಡಾಂಗಣ, ಹೊನ್ನಾಳಿಯಲ್ಲಿ ಇಂದು ನಡೆಯುತ್ತಿದ್ದು ನಮ್ಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಆಯೋಜಕರು: ಶ್ರೀ ವಿನಾಯಕ ಪ್ರೌಢಶಾಲೆ, ಬೆನಕನಹಳ್ಳಿ
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ : 12-11-2021 ರಂದು ನಮ್ಮ ಶಾಲೆಯಲ್ಲಿ ಭಾರತದ ಸ್ವಾತಂತ್ರ್ಯದ 75 ನೇ ಅಜಾದ್ ಕಾ ಅಮೃತ್ ಮಹೋತ್ಸವ ಆಚರಣೆ ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ತ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ದಿನಾಂಕ 16-09-2021 ರಂದು ವಿಶ್ವ ಓಝೋನ್ ದಿನಾಚರಣೆಯನ್ನು ಆಚರಿಸಲಾಯಿತು, ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪರವರು ಮಕ್ಕಳಿಗೆ ಓಝೋನ್ ಪದರದ ಕುರಿತು ವಿವರಿಸಿದರು