 |
| ಇಂದು ನಮ್ಮ ಶಾಲೆಯಲ್ಲಿ 2021-22 ನೇ ಸಾಲಿನ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಆಹಾರ ಸಾಮಗ್ರಿಗಳನ್ನು ವಿದ್ಯಾರ್ಥಿಗಳ ಪೋಷಕರನ್ನು ಶಾಲೆಗೆ ಕರೆಸಿ ನಿಗದಿತ ನಮೂನೆಯಲ್ಲಿ ಸಹಿ ಪಡೆದು ವಿತರಿಸಲಾಯಿತು. |
 |
| ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನಯ್ ರವರು ಕುಷ್ಟರೋಗದ ಲಕ್ಷಣಗಳು, ಅದರ ಪರಿಣಾಮಗಳು ಮತ್ತು ಬರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿ ಹೇಳಿದರು. ಇನ್ನೋರ್ವ ಸಿಬ್ಬಂದಿಯಾದ ಅಶೋಕ್ ರವರು ಡೆಂಗ್ಯೂ ರೋಗದ ಲಕ್ಷಣಗಳು, ಹರಡುವ ವಿಧಾನ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತಹ ಮಾಹಿತಿ ನೀಡಿದರು. |
 |
| ಇಂದು ನಮ್ಮ ಶಾಲೆಯಲ್ಲಿ 15 ರಿಂದ 18 ವಯೋಮಾನದ ಮಕ್ಕಳಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನ್ನು ನೀಡಲಾಯಿತು. ಗೊಪ್ಪೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಲಸಿಕಾಕರಣ ಅಭಿಯಾನವನ್ನು ಯಶಸ್ವಿಗೊಳಿಸಿದರು. |
-
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...