 |
| ಇಂದು ನಮ್ಮ ಶಾಲೆಯಲ್ಲಿ 2021-22 ನೇ ಸಾಲಿನ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಆಹಾರ ಸಾಮಗ್ರಿಗಳನ್ನು ವಿದ್ಯಾರ್ಥಿಗಳ ಪೋಷಕರನ್ನು ಶಾಲೆಗೆ ಕರೆಸಿ ನಿಗದಿತ ನಮೂನೆಯಲ್ಲಿ ಸಹಿ ಪಡೆದು ವಿತರಿಸಲಾಯಿತು. |
 |
| ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನಯ್ ರವರು ಕುಷ್ಟರೋಗದ ಲಕ್ಷಣಗಳು, ಅದರ ಪರಿಣಾಮಗಳು ಮತ್ತು ಬರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿ ಹೇಳಿದರು. ಇನ್ನೋರ್ವ ಸಿಬ್ಬಂದಿಯಾದ ಅಶೋಕ್ ರವರು ಡೆಂಗ್ಯೂ ರೋಗದ ಲಕ್ಷಣಗಳು, ಹರಡುವ ವಿಧಾನ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತಹ ಮಾಹಿತಿ ನೀಡಿದರು. |
 |
| ಇಂದು ನಮ್ಮ ಶಾಲೆಯಲ್ಲಿ 15 ರಿಂದ 18 ವಯೋಮಾನದ ಮಕ್ಕಳಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನ್ನು ನೀಡಲಾಯಿತು. ಗೊಪ್ಪೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಲಸಿಕಾಕರಣ ಅಭಿಯಾನವನ್ನು ಯಶಸ್ವಿಗೊಳಿಸಿದರು. |
-
ಇಂದು ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಕೆನೆಭರಿತ ಬಿಸಿಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಯನ್ನು ಪುನರಾರಂಭ ಮಾಡಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರೂ ಹಾಜರಿದ್ದ...
-
ಇಂದು ನಮ್ಮಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ, ಶಾರದಾ ಪೂಜಾ ಕಾರ್ಯಕ್ರಮ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೋಡಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.... ಕಾರ...
-
-
ಶಿಕ್ಷಕರ ದಿನಾಚರಣೆ ವಿದ್ಯಾಗಮ ಕಾರ್ಯಕ್ರಮದ ಅನುಷ್ಟಾನ ವಿದ್ಯಾಗಮ ಕಾರ್ಯಕ್ರಮದ ಅನುಷ್ಟಾನ ವಿದ್ಯಾಗಮ ಕಾರ್ಯಕ್ರಮದ ಅನುಷ್ಟಾನ ವಿದ್ಯಾಗಮ ಕಾರ್...
-
ದಿನಾಂಕ 13-09-2022 ರಂದು ಹೊಳಲ್ಕೆರೆಯಲ್ಲಿ ನಡೆದ ತರಳಬಾಳು ಸಾಂಸ್ಕೃತಿಕ ಮೇಳದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಚನ ನೃತ್ಯ ಮತ್ತು ಆಶು ಭಾಷಣ ಸ್ಪರ್ಧೆಯಲ್...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
-
-