-
ಇಂದು ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಕೆನೆಭರಿತ ಬಿಸಿಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಯನ್ನು ಪುನರಾರಂಭ ಮಾಡಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರೂ ಹಾಜರಿದ್ದ...
-
ದಿನಾಂಕ 13-09-2022 ರಂದು ಹೊಳಲ್ಕೆರೆಯಲ್ಲಿ ನಡೆದ ತರಳಬಾಳು ಸಾಂಸ್ಕೃತಿಕ ಮೇಳದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಚನ ನೃತ್ಯ ಮತ್ತು ಆಶು ಭಾಷಣ ಸ್ಪರ್ಧೆಯಲ್...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
ಇಂದು ನಮ್ಮ ಶಾಲೆಯ ಶಾಲಾ ಸಂಸತ್ತಿನ ಮೊದಲ ಸಚಿವ ಸಂಪುಟ ಸಭೆಯನ್ನು ಆಯೋಜಿಸಲಾಗಿತ್ತು. ಪ್ರಧಾನ ಮಂತ್ರಿಯನ್ನು ಒಳಗೊಂಡಂತೆ ಸಚಿವ ಸಂಪುಟದ ಎಲ್ಲ ಸಚಿವರೂ ಹಾಜರಾಗಿದ್ದರು. ...
